ನಿರಂತರವಾಗಿ ಕಳೆದ 65ವರ್ಷಗಳಿಂದ ಪ್ರಕಟಗೊಳ್ಳುತ್ತಿರುವ ಕನ್ನಡ ಮಾಸ ಪತ್ರಿಕೆ "ಯುಗಪುರುಷ" ದ ದಸರಾ-ದೀಪಾವಳಿ ವಿಶೇಷಾಂಕದ ಬಿಡುಗಡೆ ಮಂಗಳವಾರ ಕಿನ್ನಿಗೋಳಿ ಯುಗಪುರುಷ ಸಭಾಭವನದ ಶ್ರೀ ಮದ್ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ನಡೆಯಿತು.
ಕಟೀಲಿನ ಲಕ್ಷ್ಮೀನಾರಾಯಣ ಆಸ್ರಣ್ಣರ ಆಶೀರ್ವಚನದಲ್ಲಿ ಪತ್ರಿಕೆಯ ಗೌರವ ಸಂಪಾದಕಿ ಕೊಡೆತ್ತೂರು ಕಮಲಾಕ್ಷಿ ಉಡುಪ ವಿಶೇಷಾಂಕ ಬಿಡುಗಡೆಗೊಳಿಸಿದರು.
ಧರ್ಮದರ್ಶಿ ಹರಿಕೃಷ್ಣ ಪುನರೂರು, ಗುರುರಾಜ ಉಡುಪ, ಡಾ|ನಯನಾಭಿರಾಮ ಉಡುಪ, ರಾಮಕೃಷ್ಣ ಭಟ್, ಪದ್ಮಾಕ್ಷಿಆರ್.ಭಟ್,ಕೆ.ಜಿ.ಮಲ್ಯ, ಪು.ಶ್ರೀನಿವಾಸ ಭಟ್, ಬಾಲಕೃಷ್ಣ ಉಡುಪ, ಯೋಗೀಶ್ ರಾವ್ ಉಪಸ್ಥಿತರಿದ್ದರು.
ಯುಗಪುರುಷ ಪತ್ರಿಕೆಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಸ್ವಾಗತಿಸಿದರು.
ಕಟೀಲಿನ ಲಕ್ಷ್ಮೀನಾರಾಯಣ ಆಸ್ರಣ್ಣರ ಆಶೀರ್ವಚನದಲ್ಲಿ ಪತ್ರಿಕೆಯ ಗೌರವ ಸಂಪಾದಕಿ ಕೊಡೆತ್ತೂರು ಕಮಲಾಕ್ಷಿ ಉಡುಪ ವಿಶೇಷಾಂಕ ಬಿಡುಗಡೆಗೊಳಿಸಿದರು.
ಧರ್ಮದರ್ಶಿ ಹರಿಕೃಷ್ಣ ಪುನರೂರು, ಗುರುರಾಜ ಉಡುಪ, ಡಾ|ನಯನಾಭಿರಾಮ ಉಡುಪ, ರಾಮಕೃಷ್ಣ ಭಟ್, ಪದ್ಮಾಕ್ಷಿಆರ್.ಭಟ್,ಕೆ.ಜಿ.ಮಲ್ಯ, ಪು.ಶ್ರೀನಿವಾಸ ಭಟ್, ಬಾಲಕೃಷ್ಣ ಉಡುಪ, ಯೋಗೀಶ್ ರಾವ್ ಉಪಸ್ಥಿತರಿದ್ದರು.
ಯುಗಪುರುಷ ಪತ್ರಿಕೆಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಸ್ವಾಗತಿಸಿದರು.

No comments:
Post a Comment