Friday, 6 January 2012

ಯುಗಪುರುಷಕ್ಕೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ವಿ.ಸದಾನಂದ ಗೌಡರ ಭೇಟಿ- ಗೌರವ



ಕಿನ್ನಿಗೋಳಿಯ ಯುಗಪುರುಷ ಸಭಾಭವನದ ಶ್ರೀ ಮದ್ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಗೆ ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ವಿ.ಸದಾನಂದ ಗೌಡರನ್ನು ಯುಗಪುರುಷದ ಪ್ರಧಾನ ಸಂಪಾದಕರಾದ ಕೊಡೆತ್ತೂರು ಭುವನಾಭಿರಾಮ ಉಡುಪರು ಗೌರವಿಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ನಾಗರಾಜ ಶೆಟ್ಟಿ, ಸಂಸದ ಶ್ರೀ ನಳಿನ್‌ಕುಮಾರ್ ಕಟೀಲು, ಶಾಸಕರಾದ ಶ್ರೀ ಯೋಗೀಶ್ ಭಟ್, ಶ್ರೀ ಕೆ.ಅಭಯಚಂದ್ರ ಜೈನ್, ಶ್ರೀ ರಮಾನಾಥ ರೈ ಮುಂತಾದವರು ಉಪಸ್ಥಿತರಿದ್ದರು.

No comments:

Post a Comment