ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ೪೫ನೇ ಪಟ್ಟಾಭಿಷೇಕದ ವರ್ಧಂತಿ ತಾ.೨೪ರಂದು ಜರಗಿದ ಸಂದರ್ಭದಲ್ಲಿ ರಾಜ್ಯ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮೂಡಬಿದ್ರೆಯ ಶ್ರೀಪತಿ ಭಟ್, ನ್ಯಾಯವಾದಿ ಬಾಹುಬಲಿ ಪ್ರಸಾದ್, ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಮಂಗಳೂರಿನ ಕೊಟ್ಟಾರಿಯವರು ಮುಖತಃ ಭೇಟಿಯಾಗಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಗ್ರಂಥಾಲಯಕ್ಕೆ ಕಿನ್ನಿಗೋಳಿಯ ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಕೆಲವೊಂದು ಕೃತಿಗಳನ್ನು ಧರ್ಮಾಧಿಕಾರಿಯವರಿಗೆ ಹಸ್ತಾಂತರಿಸಿದರು.
No comments:
Post a Comment