ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ. ವಿರೇಂದ್ರ ಹೆಗ್ಗಡೆಯವರ ೪೬ ನೇ ಪಟ್ಟಾಭಿಷೇಕದ ವರ್ದಂತ್ಯುತ್ಸವದಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಟೀಲಿನ ಅರ್ಚಕ ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣರ ನೇತೃತ್ವದಲ್ಲಿ ವಿಶೇಷವಾಗಿ ಗೌರವಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜೀ ಅಧ್ಯಕ್ಷ ಹರಿಕೃಷ್ಣ ಪುನರೂರು,ಯುಗಪುಷದ ಸಂಪಾದಕ ಭುವನಾಭಿರಾಮ ಉಡುಪ,ಮೂಡಬಿದಿರೆಯ ಉದ್ಯಮಿ ಶ್ರೀಪತಿ ಭಟ್,ಮಟ್ಟಿ ಲಕ್ಷ್ಮಿನಾರಾಯಣ ರಾವ್ ಉಪಸ್ಥಿತರಿದ್ದು ಶುಭ ಹಾರೈಸಿದರು.
No comments:
Post a Comment